September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

ಲಾಯಿಲ: ಎ.30 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಲಾಯಿಲ ಗ್ರಾಮದ ಸಂಗಾತಿನಗರ ಎಂಬಲ್ಲಿ ಬೃಹದಾಕಾರದ ಮೂರು ಮರಗಳು ವಿದ್ಯುತ್ ಕಂಬದ ಮೇಲೆ ಬಿದ್ದು ಅಪಾರ ಹಾನಿಯಾಗುದರ ಜೊತೆಗೆ ರಸ್ತೆಗೆ ಅಡ್ದಲಾಗಿ ಬಿದ್ದ ಘಟನೆ ನಡೆದಿದೆ.

ವಿಷಯ ತಿಳಿದ ಕೂಡಲೆ ಗ್ರಾಮ ಪಂಚಾಯಿತಿ ಸದಸ್ಯರಾದ ಅರವಿಂದ್ ಹಾಗೂ ಗಣೇಶ್ ಇವರು ತಕ್ಷಣ ಸ್ಪಂದಿಸಿ ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸಂಪರ್ಕಿಸಿ ಕೂಡಲೇ ಪಂಚಾಯತ್ ಮುಖಾಂತರ ಮರ ಕಟ್ಟಿಂಗ್ ಮಾಡುವವರನ್ನು ತರಿಸಿ ರಸ್ತೆಗೆ ಅಡ್ಡಲಾಗಿ ಬಿದ್ದಿದ ಮರವನ್ನು ತೆರವುಗೊಳಿಸಿದ್ದಾರೆ. ತಕ್ಷಣ ಸ್ಪಂದಿಸಿದ ಇವರ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಈ ತೆರವು ಕಾರ್ಯದಲ್ಲಿ ನಿವೃತ್ತ ಸೈನಿಕರಾದ ಉಮೇಶ್, ವರದಿಗಾರರಾದ ಉದಯ ಲಾಯಿಲ, ಉದ್ಯಮಿಗಳಾದ ಅಶೋಕ್ ಶೆಟ್ಟಿ ಅರುಣ್, ಜೋಶಿಲ್ ಹಾಗೂ ಇನ್ನಿತರರು ಸಹಕರಿಸಿದ್ದಾರೆ.

Related posts

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya

ವಾಲ್ಮೀಕಿ ಹಗರಣ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯ: ಚಾಮರಾಜನಗರ ಎನ್‌ಕೌಂಟರ್ ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ: ಬಿಜೆಪಿ ಮಂಡಲದಿಂದ ರಾಜ್ಯಪಾಲರಿಗೆ ಮನವಿ

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya
error: Content is protected !!