23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

ಬೆಳ್ತAಗಡಿ: ಸೈಂಟ್ ಮೇರಿಸ್ ಆಂ.ಮಾ. ಶಾಲೆ ಇದರ ೨೫ನೇ ವರ್ಷದ ರಜತಮಹೋತ್ಸವ ಬೆಳ್ಳಿಹಬ್ಬವನ್ನು ಆಚರಿಸುತ್ತಿದ್ದು. ಈ ಸಂಭ್ರಮದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಶಾಲಾ ಆಡಳಿತ ಮಂಡಳಿ ಭೇಟಿಯಾಗಿ ರಜತ ಮಹೋತ್ಸವ ಬೆಳ್ಳಿಹಬ್ಬದ ಪ್ರಯುಕ್ತ ರೂ. ೧.೫೦ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಅಡಿಟೋರಿಯಂನ ಕೆಲಸ ಕಾರ್ಯದ ಮಾಹಿತಿಯನ್ನು ತಿಳಿಸಲಾಯಿತು. ನಂತರ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಬೆಳ್ಳಿ ಹಬ್ಬ ವರ್ಷಾಚರಣೆಗೆ ಶುಭಾಶಯ ತಿಳಿಸಿದರು.


ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಿಜಿ ಜಾರ್ಜ್, ಶಾಲಾ ಮುಖ್ಯೋಪಾಧ್ಯಾಯ ಸಿಸ್ಟರ್ ಪ್ರೀತಿ ಜಾರ್ಜ್, ಶಾಲಾ ಆಡಳಿತ ಅಧಿಕಾರಿ ಸಿಸ್ಟರ್ ಮೇಲ್ವಿನ್, ಬೆಳ್ತಂಗಡಿ ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ, ಆಡಳಿತ ಮಂಡಳಿ ಸದಸ್ಯರಾದ ಆ್ಯಂಟನಿ ಫೆರ್ನಾಂಡಿಸ್, ಗ್ಯೂ ಗೋರಿಯಾ ಫೆರ್ನಾಂಡಿಸ್, ಶ್ರೀಮತಿ ಕವಿತಾ, ಶ್ರೀಮತಿ ಗಾಯತ್ರಿ, ವರ್ಣನ್ ರೋಡ್ರಿಗಸ್, ಹಾಗೂ ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಅಧ್ಯಾಪಕರು ಉಪಸ್ಥಿತರಿದ್ದರು.

Related posts

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya
error: Content is protected !!