ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

ಬೆಳ್ತAಗಡಿ: ಸೈಂಟ್ ಮೇರಿಸ್ ಆಂ.ಮಾ. ಶಾಲೆ ಇದರ ೨೫ನೇ ವರ್ಷದ ರಜತಮಹೋತ್ಸವ ಬೆಳ್ಳಿಹಬ್ಬವನ್ನು ಆಚರಿಸುತ್ತಿದ್ದು. ಈ ಸಂಭ್ರಮದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಶಾಲಾ ಆಡಳಿತ ಮಂಡಳಿ ಭೇಟಿಯಾಗಿ ರಜತ ಮಹೋತ್ಸವ ಬೆಳ್ಳಿಹಬ್ಬದ ಪ್ರಯುಕ್ತ ರೂ. ೧.೫೦ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಅಡಿಟೋರಿಯಂನ ಕೆಲಸ ಕಾರ್ಯದ ಮಾಹಿತಿಯನ್ನು ತಿಳಿಸಲಾಯಿತು. ನಂತರ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಬೆಳ್ಳಿ ಹಬ್ಬ ವರ್ಷಾಚರಣೆಗೆ ಶುಭಾಶಯ ತಿಳಿಸಿದರು.


ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಿಜಿ ಜಾರ್ಜ್, ಶಾಲಾ ಮುಖ್ಯೋಪಾಧ್ಯಾಯ ಸಿಸ್ಟರ್ ಪ್ರೀತಿ ಜಾರ್ಜ್, ಶಾಲಾ ಆಡಳಿತ ಅಧಿಕಾರಿ ಸಿಸ್ಟರ್ ಮೇಲ್ವಿನ್, ಬೆಳ್ತಂಗಡಿ ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ, ಆಡಳಿತ ಮಂಡಳಿ ಸದಸ್ಯರಾದ ಆ್ಯಂಟನಿ ಫೆರ್ನಾಂಡಿಸ್, ಗ್ಯೂ ಗೋರಿಯಾ ಫೆರ್ನಾಂಡಿಸ್, ಶ್ರೀಮತಿ ಕವಿತಾ, ಶ್ರೀಮತಿ ಗಾಯತ್ರಿ, ವರ್ಣನ್ ರೋಡ್ರಿಗಸ್, ಹಾಗೂ ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಅಧ್ಯಾಪಕರು ಉಪಸ್ಥಿತರಿದ್ದರು.

Related posts

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!