July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

ಬೆಳ್ತAಗಡಿ: ಸೈಂಟ್ ಮೇರಿಸ್ ಆಂ.ಮಾ. ಶಾಲೆ ಇದರ ೨೫ನೇ ವರ್ಷದ ರಜತಮಹೋತ್ಸವ ಬೆಳ್ಳಿಹಬ್ಬವನ್ನು ಆಚರಿಸುತ್ತಿದ್ದು. ಈ ಸಂಭ್ರಮದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಶಾಲಾ ಆಡಳಿತ ಮಂಡಳಿ ಭೇಟಿಯಾಗಿ ರಜತ ಮಹೋತ್ಸವ ಬೆಳ್ಳಿಹಬ್ಬದ ಪ್ರಯುಕ್ತ ರೂ. ೧.೫೦ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಅಡಿಟೋರಿಯಂನ ಕೆಲಸ ಕಾರ್ಯದ ಮಾಹಿತಿಯನ್ನು ತಿಳಿಸಲಾಯಿತು. ನಂತರ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಬೆಳ್ಳಿ ಹಬ್ಬ ವರ್ಷಾಚರಣೆಗೆ ಶುಭಾಶಯ ತಿಳಿಸಿದರು.


ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಿಜಿ ಜಾರ್ಜ್, ಶಾಲಾ ಮುಖ್ಯೋಪಾಧ್ಯಾಯ ಸಿಸ್ಟರ್ ಪ್ರೀತಿ ಜಾರ್ಜ್, ಶಾಲಾ ಆಡಳಿತ ಅಧಿಕಾರಿ ಸಿಸ್ಟರ್ ಮೇಲ್ವಿನ್, ಬೆಳ್ತಂಗಡಿ ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ, ಆಡಳಿತ ಮಂಡಳಿ ಸದಸ್ಯರಾದ ಆ್ಯಂಟನಿ ಫೆರ್ನಾಂಡಿಸ್, ಗ್ಯೂ ಗೋರಿಯಾ ಫೆರ್ನಾಂಡಿಸ್, ಶ್ರೀಮತಿ ಕವಿತಾ, ಶ್ರೀಮತಿ ಗಾಯತ್ರಿ, ವರ್ಣನ್ ರೋಡ್ರಿಗಸ್, ಹಾಗೂ ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಅಧ್ಯಾಪಕರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya

ನಾಡಕಚೇರಿಗಳಲ್ಲಿ ಸರ್ವರ್ ಸಮಸ್ಯೆ-ಜನರು ಹೈರಾಣು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya
error: Content is protected !!