38.8 C
ಪುತ್ತೂರು, ಬೆಳ್ತಂಗಡಿ
May 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ಹತ್ಯೆ ಮಾಡುವಂತಹ ಮನಸ್ಥಿತಿ ಕೊನೆಯಾಗಲಿ, ಮತ್ತೆ ಎಂದೂ ಒಬ್ಬ ತಾಯಿ ತನ್ನ ಮಗನನ್ನು ಈ ರೀತಿ ಕಳೆದುಕೊಳ್ಳದಿರಲಿ, ಮತ್ತೆ ಎಂದೂ ಒಬ್ಬ ಸಹೋದರಿ ತನ್ನ ಸಹೋದರನನ್ನು ಈ ರೀತಿ ಕಳೆದುಕೊಳ್ಳದಿರಲಿ, ಇಂತಹ ರಾಕ್ಷಸಿ ಮನಸ್ಥಿತಿ ನಾಶವಾಗಲಿ, ಸುಹಾಸ್ ಶೆಟ್ಟಿ ಯ ಸ್ನೇಹಿತರ ಹೃದಯದಲ್ಲಿ ಇರುವ ಪ್ರತಿಕಾರ ದ ಕಿಚ್ಚು ಆರಿಹೋಗಲಿ.ತಪ್ಪಿತಸ್ಥರ ವಿರುದ್ದ ಪೋಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.

Related posts

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya
error: Content is protected !!