July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ಹತ್ಯೆ ಮಾಡುವಂತಹ ಮನಸ್ಥಿತಿ ಕೊನೆಯಾಗಲಿ, ಮತ್ತೆ ಎಂದೂ ಒಬ್ಬ ತಾಯಿ ತನ್ನ ಮಗನನ್ನು ಈ ರೀತಿ ಕಳೆದುಕೊಳ್ಳದಿರಲಿ, ಮತ್ತೆ ಎಂದೂ ಒಬ್ಬ ಸಹೋದರಿ ತನ್ನ ಸಹೋದರನನ್ನು ಈ ರೀತಿ ಕಳೆದುಕೊಳ್ಳದಿರಲಿ, ಇಂತಹ ರಾಕ್ಷಸಿ ಮನಸ್ಥಿತಿ ನಾಶವಾಗಲಿ, ಸುಹಾಸ್ ಶೆಟ್ಟಿ ಯ ಸ್ನೇಹಿತರ ಹೃದಯದಲ್ಲಿ ಇರುವ ಪ್ರತಿಕಾರ ದ ಕಿಚ್ಚು ಆರಿಹೋಗಲಿ.ತಪ್ಪಿತಸ್ಥರ ವಿರುದ್ದ ಪೋಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.

Related posts

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!