ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಧರ್ಮಸ್ಥಳ: ಪ್ರಸಕ್ತ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು ಶ್ರೀ.ಧ.ಮಂ.ಆಂಗ್ಲಮಾದ್ಯಮ ಶಾಲೆ, ಧರ್ಮಸ್ಥಳದಿಂದ ಒಟ್ಟು 52 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ 52 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸದ್ರಿ ಶಾಲೆಗೆ ಶೇ.100 ಫಲಿತಾಂಶ ಬಂದಿರುತ್ತದೆ.

25 ವಿದ್ಯಾರ್ಥಿಗಳು ಎ+ ಶ್ರೇಣಿಯಲ್ಲಿ, ಉಳಿದಂತೆ 16 ವಿದ್ಯಾರ್ಥಿಗಳು ‘ಎ’, 5 ವಿಧ್ಯಾರ್ಥಿಗಳು ‘ಬಿ+’, 4 ವಿದ್ಯಾರ್ಥಿಗಳು ‘ಬಿ’ ಹಾಗು 2 ವಿದ್ಯಾರ್ಥಿಗಳು ‘ಸಿ+’ ಶ್ರೇಣಿ ಪಡೆದು ಉತ್ತೀರ್ಣರಾಗಿದ್ದಾರೆ. ಎಂದು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳಾ ಎಂ. ವಿ. ತಿಳಿಸಿರುತ್ತಾರೆ.
ಉನ್ನತ ಶ್ರೇಣಿಯಲ್ಲಿ ಚಿನ್ಮಯಿ ರೈ -620, ಸುಧಾಮ ಎಸ್ 620 , ವರ್ಷ ಆರ್ -620, ಅಮೃತಾ ಜೆ ಗೌಡ -೬೧೮, ಶ್ರಾವ್ಯ ಬಿ ಜೆ -೬೧೧, ಅದಿತಿ ಕೆ -೬೧೦, ಮೌಲ್ಯ ಪಿ ವಿ -೬೦೮ , ರುಕ್ಷಾಲಿ -೬೦೬, ಜೆನಿ -೬೦೩ , ಅನ್ಮಿಯಾ ಕುಂಜುಮೋನ್ -೬೦೦ -, . ಎಸ್ ಆರ್ ಚರುಷಾ – ೬೦೦ , ಸುಪ್ರಿಯಾ -೫೯೫, ತನವ್ ಅರಿಗ-೫೯೫, ಸಮೀಕ್ಷಾ ಬಿ ಎ-೫೯೩, ಸುವಿತ್ ಪಿ ರಾವ್ -೫೯೩, ಚೇತನ -೫೮೬, ಎ ಪಿ ಮಂಜುನಾಥ್ -೫೭೮ ಅಂಕವನ್ನು ಪಡೆದುಕೊಂಡಿದ್ದಾರೆ.

Related posts

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ನಿಡ್ಲೆ: ಕಂರ್ಬಿತ್ಲು ನಿವಾಸಿ ಅಚ್ಚುತ ಹೆಬ್ಬಾರ್ ನಿಧನ

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!