30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಧರ್ಮಸ್ಥಳ: ಪ್ರಸಕ್ತ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು ಶ್ರೀ.ಧ.ಮಂ.ಆಂಗ್ಲಮಾದ್ಯಮ ಶಾಲೆ, ಧರ್ಮಸ್ಥಳದಿಂದ ಒಟ್ಟು 52 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ 52 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸದ್ರಿ ಶಾಲೆಗೆ ಶೇ.100 ಫಲಿತಾಂಶ ಬಂದಿರುತ್ತದೆ.

25 ವಿದ್ಯಾರ್ಥಿಗಳು ಎ+ ಶ್ರೇಣಿಯಲ್ಲಿ, ಉಳಿದಂತೆ 16 ವಿದ್ಯಾರ್ಥಿಗಳು ‘ಎ’, 5 ವಿಧ್ಯಾರ್ಥಿಗಳು ‘ಬಿ+’, 4 ವಿದ್ಯಾರ್ಥಿಗಳು ‘ಬಿ’ ಹಾಗು 2 ವಿದ್ಯಾರ್ಥಿಗಳು ‘ಸಿ+’ ಶ್ರೇಣಿ ಪಡೆದು ಉತ್ತೀರ್ಣರಾಗಿದ್ದಾರೆ. ಎಂದು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳಾ ಎಂ. ವಿ. ತಿಳಿಸಿರುತ್ತಾರೆ.
ಉನ್ನತ ಶ್ರೇಣಿಯಲ್ಲಿ ಚಿನ್ಮಯಿ ರೈ -620, ಸುಧಾಮ ಎಸ್ 620 , ವರ್ಷ ಆರ್ -620, ಅಮೃತಾ ಜೆ ಗೌಡ -೬೧೮, ಶ್ರಾವ್ಯ ಬಿ ಜೆ -೬೧೧, ಅದಿತಿ ಕೆ -೬೧೦, ಮೌಲ್ಯ ಪಿ ವಿ -೬೦೮ , ರುಕ್ಷಾಲಿ -೬೦೬, ಜೆನಿ -೬೦೩ , ಅನ್ಮಿಯಾ ಕುಂಜುಮೋನ್ -೬೦೦ -, . ಎಸ್ ಆರ್ ಚರುಷಾ – ೬೦೦ , ಸುಪ್ರಿಯಾ -೫೯೫, ತನವ್ ಅರಿಗ-೫೯೫, ಸಮೀಕ್ಷಾ ಬಿ ಎ-೫೯೩, ಸುವಿತ್ ಪಿ ರಾವ್ -೫೯೩, ಚೇತನ -೫೮೬, ಎ ಪಿ ಮಂಜುನಾಥ್ -೫೭೮ ಅಂಕವನ್ನು ಪಡೆದುಕೊಂಡಿದ್ದಾರೆ.

Related posts

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಶ್ನಾ ಚಿಂತನೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ನಾರಾವಿ: ಸಂತ ಅಂತೋನಿ ಕಾಲೇಜಿನಲ್ಲಿ ‘ಫೋಕ್ಸೋ ಕಾಯ್ದೆ ಮತ್ತು ವ್ಯಸನಮುಕ್ತ ಕಾಲೇಜು’ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya
error: Content is protected !!