September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

ಕಾಶಿಪಟ್ಣ : ಮೂರು ನಾಲ್ಕು ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಆಮಂತ್ರಣ ಪರಿವಾರ ಹಾಗೂ ಸಂಸ್ಕೃತ ಸಿರಿಯ ಕಲಾ ಪೋಷಕ ಕಿಶೋರ್ ರಾವ್ ರವರು ಮೇ 1 ರಂದು ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಇವರು ಎಲ್ಲಾ ರಂಗದ ಕಲಾವಿದರನ್ನು ಹಾಗೂ ಮಕ್ಕಳನ್ನು ಪ್ರೋತ್ಸಾಹ ಮಾಡುವ ಕಲಾಪೋಷಕರಾಗಿ ಚಿರಪರಿಚಿತರಾಗಿದ್ದರು.
ಕಾಶಿಪಟ್ಣ ಆದಿಶಕ್ತಿ ದೇವಸ್ಥಾನದ ಹಲವಾರು ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಗೊಲ್ಲ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ತಾಯಿ ಹಾಗೂ ಸಹೋದರಿ, ಸಹೋದರ ಹಾಗೂ ಬಂಧುವರ್ಗ, ಹಿತೈಷಿ ಕುಟುಂಬದವರನ್ನು ಅಗಲಿದ್ದಾರೆ.

Related posts

ನಾರಾವಿ ಗ್ರಾ.ಪಂ ಮಾಜಿ‌ ಸದಸ್ಯ ಕುತ್ಲೂರು ರಾಮಚಂದ್ರ ಭಟ್ ನಿಧನ

Suddi Udaya

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!