July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

ಬೆಳ್ತಂಗಡಿ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಳ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಮೇ.2 ರಂದು ನಾಳದಲ್ಲಿ ನಡೆದಿದೆ.

ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಾಯದಿಂದ ರಸ್ತೆಯಿಂದ ಮರವನ್ನು ತೆರವು ಗೊಳಿಸುವ ಕೆಲಸ ನಡೆಯಿತು.ನ್ಯಾಯತರ್ಪು, ಕಳಿಯ ಗ್ರಾಮದ ಹಲವಾರು ಕಡೆಗಳಲ್ಲಿ ಬಾರಿ ಪ್ರಮಾಣದ ಗಾಳಿ, ಮಳೆಯಾಗಿದೆ.ತೆಂಗು, ಅಡಿಕೆ, ಬಾಳೆ ಕೃಷಿ ತೋಟಗಳಲ್ಲಿ ಅಪಾರ ಪ್ರಮಾಣದ ನಷ್ಟು ಉಂಟಾಗಿದೆ.

ಮನೆ, ದನಗಳ ಹಟ್ಟಿ ಮತ್ತು ಸೋಲಾರ್ ಪ್ಯಾನಲ್ ಗಳು ಗಾಳಿ ರಭಸಕ್ಕೆ ನೂರಾರು ಮೀಟರ್ ದೂರ ಹಾರಿ ಹೋಗಿದೆ. ಸುಮಾರು 15ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ತುಂಡಾಗಿ ರಸ್ತೆ ಸಂಚಾರಕ್ಕೆ ಅಡ್ಡಿಯಾದ ಘಟಕಗಳು ನಡೆಯಿತು.

Related posts

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

Suddi Udaya

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜೂ.12: ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ

Suddi Udaya
error: Content is protected !!