23.6 C
ಪುತ್ತೂರು, ಬೆಳ್ತಂಗಡಿ
May 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

ಗುರುವಾಯನಕೆರೆ: ಬೆಳ್ತಂಗಡಿಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ವರುಣ್ ಖಾಸಗಿ ಬಸ್ ಮೇಲೆ ಕಿಡಿಗೇಡಿಗಳು
ಕಲ್ಲೇಸದ ಘಟನೆ ಮೇ. 2ರಂದು ಬೆಳಿಗ್ಗೆ ಗುರುವಾಯನಕೆರೆ ಜೈನ್ ಪೇಟೆ ಬಳಿ ನಡೆದಿದೆ.
ಕಲ್ಲು ಹೊಡೆದ ಪರಿಣಾಮವಾಗಿ ಬಸ್ಸಿನ ಮುಂಭಾಗದ ಕನ್ನಡಿಯು ಸಂಪೂರ್ಣ ಹಾನಿಯಾಗಿದೆ ಎಂದು ಮಾಲೀಕರು ಖಚಿತ ಪಡಿಸಿದ್ದಾರೆ.

ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಇತರ ವಾಹನದಲ್ಲಿ ಯಾವುದೇ ತೊಂದರೆಯಾಗದಂತೆ
ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ.

Related posts

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ಬೆಳ್ತಂಗಡಿ : ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟ್ರಿಪ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ದಂಡ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya
error: Content is protected !!