25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

ಗುರುವಾಯನಕೆರೆ: ಬೆಳ್ತಂಗಡಿಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ವರುಣ್ ಖಾಸಗಿ ಬಸ್ ಮೇಲೆ ಕಿಡಿಗೇಡಿಗಳು
ಕಲ್ಲೇಸದ ಘಟನೆ ಮೇ. 2ರಂದು ಬೆಳಿಗ್ಗೆ ಗುರುವಾಯನಕೆರೆ ಜೈನ್ ಪೇಟೆ ಬಳಿ ನಡೆದಿದೆ.
ಕಲ್ಲು ಹೊಡೆದ ಪರಿಣಾಮವಾಗಿ ಬಸ್ಸಿನ ಮುಂಭಾಗದ ಕನ್ನಡಿಯು ಸಂಪೂರ್ಣ ಹಾನಿಯಾಗಿದೆ ಎಂದು ಮಾಲೀಕರು ಖಚಿತ ಪಡಿಸಿದ್ದಾರೆ.

ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಇತರ ವಾಹನದಲ್ಲಿ ಯಾವುದೇ ತೊಂದರೆಯಾಗದಂತೆ
ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ.

Related posts

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಬೆಳ್ತಂಗಡಿ ಪಿಎಸ್‌ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಓಡಿಯಪ್ಪ ವರ್ಗಾವಣೆ

Suddi Udaya
error: Content is protected !!