ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

ಗುರುವಾಯನಕೆರೆ: ಬೆಳ್ತಂಗಡಿಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ವರುಣ್ ಖಾಸಗಿ ಬಸ್ ಮೇಲೆ ಕಿಡಿಗೇಡಿಗಳು
ಕಲ್ಲೇಸದ ಘಟನೆ ಮೇ. 2ರಂದು ಬೆಳಿಗ್ಗೆ ಗುರುವಾಯನಕೆರೆ ಜೈನ್ ಪೇಟೆ ಬಳಿ ನಡೆದಿದೆ.
ಕಲ್ಲು ಹೊಡೆದ ಪರಿಣಾಮವಾಗಿ ಬಸ್ಸಿನ ಮುಂಭಾಗದ ಕನ್ನಡಿಯು ಸಂಪೂರ್ಣ ಹಾನಿಯಾಗಿದೆ ಎಂದು ಮಾಲೀಕರು ಖಚಿತ ಪಡಿಸಿದ್ದಾರೆ.

ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಇತರ ವಾಹನದಲ್ಲಿ ಯಾವುದೇ ತೊಂದರೆಯಾಗದಂತೆ
ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ.

Related posts

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

Suddi Udaya
error: Content is protected !!