23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

ಗುರುವಾಯನಕೆರೆ: ಬೆಳ್ತಂಗಡಿಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ವರುಣ್ ಖಾಸಗಿ ಬಸ್ ಮೇಲೆ ಕಿಡಿಗೇಡಿಗಳು
ಕಲ್ಲೇಸದ ಘಟನೆ ಮೇ. 2ರಂದು ಬೆಳಿಗ್ಗೆ ಗುರುವಾಯನಕೆರೆ ಜೈನ್ ಪೇಟೆ ಬಳಿ ನಡೆದಿದೆ.
ಕಲ್ಲು ಹೊಡೆದ ಪರಿಣಾಮವಾಗಿ ಬಸ್ಸಿನ ಮುಂಭಾಗದ ಕನ್ನಡಿಯು ಸಂಪೂರ್ಣ ಹಾನಿಯಾಗಿದೆ ಎಂದು ಮಾಲೀಕರು ಖಚಿತ ಪಡಿಸಿದ್ದಾರೆ.

ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಇತರ ವಾಹನದಲ್ಲಿ ಯಾವುದೇ ತೊಂದರೆಯಾಗದಂತೆ
ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ.

Related posts

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!