July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

ನಾಳ: ಇವತ್ತು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಮೇ 2 ರಂದು ನಾಳದಲ್ಲಿ ನಡೆದಿದೆ.

ಕಿಲೋ ಮೀಟರ್ ಗಟ್ಟಲೆ ವಾಹನ ದಟ್ಟಣೆ ಉಂಟಾಗಿದೆ. ರಸ್ತೆಯಿಂದ ಮರವನ್ನು ತೆರವು ಗೊಳಿಸುವ ಕೆಲಸ ನಡೆಯುತ್ತಿದೆ.

Related posts

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

Suddi Udaya

ಮಂಜು ಶ್ರೀ ಸೀನಿಯ‌ರ್ ಚೇಂಬರ್‌ ಬೆಳ್ತಂಗಡಿ ಘಟಕ: ಅಧ್ಯಕ್ಷರಾಗಿ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕಿನ 16 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

Suddi Udaya
error: Content is protected !!