30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭ, ಆಂಬುಲೆನ್ಸ್ ಲೋಕಾರ್ಪಣೆ, ಆಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಬೆಳ್ತಂಗಡಿಯು ಸಿವಿಸಿ ಹಾಲ್ ನಲ್ಲಿ ನಡೆಯಿತು.


ಈ ಪದಗ್ರಹಣ ಸಮಾರಂಭದಲ್ಲಿ ಡಾ. ಧರ್ಮಪಾಲನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠ, ಕಾವೂರು ಮಂಗಳೂರು ಇವರು ದೀಪಪ್ರಜ್ವಲನೆ ಮಾಡಿ ಆಶೀರ್ವಚನವನ್ನು ನೀಡಲಿದ್ದಾರೆ. ಒಕ್ಕಲಿಗ ಗೌಡ ಸಮಾಜದ ಅನೇಕ ಗಣ್ಯಾತಿಗಣ್ಯರು ಅಥಿತಿಗಳಾಗಿ ಭಾಗವಹಿಸಲಿದ್ದಾರೆ.
ಸಮಾರಂಭ ಮೇ 25 ನೇ ರಂದು ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ.

ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷ ಮೋಹನ್ ಕುಮಾರ್ ಕಲ್ಮಂಜ, ಕಾರ್ಯದರ್ಶಿಯಾದ ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ಫೌಂಡರ್ ಟ್ರಸ್ಟಿಗಳಾದ ರಂಜನ್ ಜಿ ಗೌಡ, ಶ್ರೀನಿವಾಸ ಗೌಡ ಬೆಳಾಲು, ಜಯಂತ ಗೌಡ ಗುರಿಪಳ್ಳ, ವಿಜಯ ಗೌಡ ವೇಣೂರು, ವಸಂತ ಗೌಡ ಮರಕಡ, ನವೀನ್ ಬಿ ಕೆ ನಿಡ್ಲೆ ಮತ್ತು ಟ್ರಸ್ಟಿಗಳು ಹಾಜರಿದ್ದರು.

Related posts

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!