27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.97.14 ಫಲಿತಾಂಶ

ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ 2025 ರಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.97.14 ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ 105 ವಿದ್ಯಾರ್ಥಿಗಳಲ್ಲಿ 102 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. 47 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 48 ವಿದ್ಯಾರ್ಥಿಗಳು ಪ್ರಥಮದರ್ಜೆ, 07 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತಿರ್ಣರಾಗಿರುತ್ತಾರೆ. ಕು. ಮಾನ್ಯ 619 ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನ, ಕು. ಸೌಜನ್ಯ ಎಸ್ ನ್ಯಾಕ್ 615 ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಮತ್ತು ಕು. ಆಕರ್ಷ ಕೆ ಪೂಜಾರಿ 613 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya
error: Content is protected !!