25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

ಬೆಳ್ತಂಗಡಿ: ಬಜ್ಪೆಯ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ನೀಡಿದ ಜಿಲ್ಲಾ ಬಂದ್ ಕರೆಯಂತೆ ತಾಲೂಕಿನ ಪ್ರಮುಖ ಪೇಟೆಗಳಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿದ್ದು ಬೆಳ್ತಂಗಡಿ ಹಳೆಕೋಟೆ ಬಳಿ ಹಿಂದೂ ಕಾರ್ಯಕರ್ತರು ರಸ್ತೆ ಮಧ್ಯೆ ಟಯರ್ ನ್ನು ಹೊತ್ತಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Related posts

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ

Suddi Udaya
error: Content is protected !!