30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

ಬೆಳ್ತಂಗಡಿ: ಬಜ್ಪೆಯ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ನೀಡಿದ ಜಿಲ್ಲಾ ಬಂದ್ ಕರೆಯಂತೆ ತಾಲೂಕಿನ ಪ್ರಮುಖ ಪೇಟೆಗಳಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿದ್ದು ಬೆಳ್ತಂಗಡಿ ಹಳೆಕೋಟೆ ಬಳಿ ಹಿಂದೂ ಕಾರ್ಯಕರ್ತರು ರಸ್ತೆ ಮಧ್ಯೆ ಟಯರ್ ನ್ನು ಹೊತ್ತಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Related posts

ಬುರುಡೆ ಚಿನ್ನಯ್ಯನ ಎರಡನೇ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

Suddi Udaya

ಹದಗೆಟ್ಟ ರಾಜ್ಯದ ಆರ್ಥಿಕತೆ ತುಂಬಲು ಕುಮ್ಕಿ ಭೂಮಿಯ ಕಬಳಿಕೆಗೆ ಸರಕಾರದ ಹುನ್ನಾರ: ಬಿಜೆಪಿ ರೈತ ಮೋರ್ಚಾ ಆಕ್ರೋಶ

Suddi Udaya

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

Suddi Udaya
error: Content is protected !!