25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

ಮುಂಡಾಜೆ: ಬಜ್ಪೆಯ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ನೀಡಿದ ಜಿಲ್ಲಾ ಬಂದ್ ಕರೆಯಂತೆ ತಾಲೂಕಿನ ಪ್ರಮುಖ ಪೇಟೆಗಳಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿದ್ದು ಮುಂಡಾಜೆಯಲ್ಲಿ ಹಿಂದೂ ಕಾರ್ಯಕರ್ತರು ರಸ್ತೆ ಮಧ್ಯೆ ಟಯರ್ ನ್ನು ಹೊತ್ತಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Related posts

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆಧಾರ್ ಸೀಡಿಂಗ್” ಕ್ಯಾಂಪ್

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!