24 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

ಬೆಳ್ತಂಗಡಿ: ತುಳುನಾಡಿನ ಈ ಪವಿತ್ರ ಭೂಮಿಯಲ್ಲಿ ಅಧರ್ಮಿಗಳ ಈ ರೀತಿಯ ಅಟ್ಟಹಾಸವನ್ನು ಅವರವರು ನಂಬುವ ದೇವರು ಕೂಡ ಕ್ಷಮಿಸಲ್ಲ, ಅಂತಹ ಅಧರ್ಮಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ. ಈ ರೀತಿಯ ದುಷ್ಟರನ್ನು ದೇವರು ಶಿಕ್ಷಿಸದೇ ಬಿಡಲ್ಲ. ತುಳುನಾಡಿನಲ್ಲಿ ಧರ್ಮದ ಸಂಸ್ಥಾಪನೆಗೆ ದುಷ್ಟರ ಸಂಹಾರ ಅಗತ್ಯವಾಗಿ ಆಗಬೇಕಾಗಿದೆ.

ಧರ್ಮ ನಿಷ್ಠರ ಪರವಾಗಿ, ಅಧರ್ಮಿಗಳ ನಾಶಕ್ಕಾಗಿ, ಧರ್ಮಿಗಳ ಉಳುವಿಗಾಗಿ ಧರ್ಮನಿಷ್ಠರು ಒಂದಾಗಬೇಕಾಗಿದೆ. ಅಧರ್ಮದತೆಯ ಮನಸ್ಥಿತಿ ಇರುವ ಇಂತಹ ವ್ಯಕ್ತಿಗಳನ್ನು, ಬೆಂಬಲವಾಗಿ ಇರುವ ಸಂಘಟನೆಗಳನ್ನು, ಬೇರು ಸಹಿತ ಕಿತ್ತು ಬಿಸಾಡಬೇಕಾದ ಸಮಯ ಬಂದಿದೆ, ಇಲ್ಲದೇ ಹೋದರೆ ಇದೇ ರೀತಿ ಧರ್ಮ ನಿಷ್ಟರು ಬಲಿಯಾಗಬೇಕಾದ ಪರಿಸ್ಥಿತಿ ಬರುತ್ತದೆ, ಇಂತಹ ಅಧರ್ಮಿಗಳಿಗೆ ಬೆಂಬಲ ನೀಡುವ ರಾಜಕೀಯ ಪಕ್ಷಗಳಿಗೆ, ಸಂಘಟನೆಗಳಿಗೆ ನನ್ನ ದಿಕ್ಕಾರ, ತಕ್ಷಣ ಸಂಬಂಧ ಪಟ್ಟ ಸರಕಾರಗಳು, ಆಡಳಿತ ವರ್ಗ, ಅಧಿಕಾರಿ ವರ್ಗದವರು ಯಾವುದೇ ಮುಲಾಜಿಲ್ಲದೆ ತಮ್ಮ ರಾಜಕೀಯದ ಹಿತಾಸಕ್ತಿಯನ್ನು ಇದರಲ್ಲಿ ತರದೇ ಕ್ರಮ ತೆಗೆದು ಕೊಳ್ಳಬೇಕು, ಆ ಮೂಲಕ ಅಧರ್ಮಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸುತ್ತೇನೆ. ಧರ್ಮ ನಿಷ್ಠ ಮೃತ ಸುಹಾಸ್ ಶೆಟ್ಟಿ ಆತ್ಮಕ್ಕೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಮತ್ತೋರ್ವ ಕಾರ್ಯಕರ್ತನಿಗೂ ಹಲ್ಲೆಯಾಗಿದ್ದು ಶೀಘ್ರ ಗುಣಮುಖವಾಗಲೆಂದು ದೇವರಲ್ಲಿ ಪ್ರಾಥಿಸುತ್ತೇನೆ ಎಂದು ಭಾರತೀಯ ಮಜ್ದೂರು ಸಂಘ ದ.ಕ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!