38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

ಬೆಳ್ತಂಗಡಿ: ತುಳುನಾಡಿನ ಈ ಪವಿತ್ರ ಭೂಮಿಯಲ್ಲಿ ಅಧರ್ಮಿಗಳ ಈ ರೀತಿಯ ಅಟ್ಟಹಾಸವನ್ನು ಅವರವರು ನಂಬುವ ದೇವರು ಕೂಡ ಕ್ಷಮಿಸಲ್ಲ, ಅಂತಹ ಅಧರ್ಮಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ. ಈ ರೀತಿಯ ದುಷ್ಟರನ್ನು ದೇವರು ಶಿಕ್ಷಿಸದೇ ಬಿಡಲ್ಲ. ತುಳುನಾಡಿನಲ್ಲಿ ಧರ್ಮದ ಸಂಸ್ಥಾಪನೆಗೆ ದುಷ್ಟರ ಸಂಹಾರ ಅಗತ್ಯವಾಗಿ ಆಗಬೇಕಾಗಿದೆ.

ಧರ್ಮ ನಿಷ್ಠರ ಪರವಾಗಿ, ಅಧರ್ಮಿಗಳ ನಾಶಕ್ಕಾಗಿ, ಧರ್ಮಿಗಳ ಉಳುವಿಗಾಗಿ ಧರ್ಮನಿಷ್ಠರು ಒಂದಾಗಬೇಕಾಗಿದೆ. ಅಧರ್ಮದತೆಯ ಮನಸ್ಥಿತಿ ಇರುವ ಇಂತಹ ವ್ಯಕ್ತಿಗಳನ್ನು, ಬೆಂಬಲವಾಗಿ ಇರುವ ಸಂಘಟನೆಗಳನ್ನು, ಬೇರು ಸಹಿತ ಕಿತ್ತು ಬಿಸಾಡಬೇಕಾದ ಸಮಯ ಬಂದಿದೆ, ಇಲ್ಲದೇ ಹೋದರೆ ಇದೇ ರೀತಿ ಧರ್ಮ ನಿಷ್ಟರು ಬಲಿಯಾಗಬೇಕಾದ ಪರಿಸ್ಥಿತಿ ಬರುತ್ತದೆ, ಇಂತಹ ಅಧರ್ಮಿಗಳಿಗೆ ಬೆಂಬಲ ನೀಡುವ ರಾಜಕೀಯ ಪಕ್ಷಗಳಿಗೆ, ಸಂಘಟನೆಗಳಿಗೆ ನನ್ನ ದಿಕ್ಕಾರ, ತಕ್ಷಣ ಸಂಬಂಧ ಪಟ್ಟ ಸರಕಾರಗಳು, ಆಡಳಿತ ವರ್ಗ, ಅಧಿಕಾರಿ ವರ್ಗದವರು ಯಾವುದೇ ಮುಲಾಜಿಲ್ಲದೆ ತಮ್ಮ ರಾಜಕೀಯದ ಹಿತಾಸಕ್ತಿಯನ್ನು ಇದರಲ್ಲಿ ತರದೇ ಕ್ರಮ ತೆಗೆದು ಕೊಳ್ಳಬೇಕು, ಆ ಮೂಲಕ ಅಧರ್ಮಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸುತ್ತೇನೆ. ಧರ್ಮ ನಿಷ್ಠ ಮೃತ ಸುಹಾಸ್ ಶೆಟ್ಟಿ ಆತ್ಮಕ್ಕೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಮತ್ತೋರ್ವ ಕಾರ್ಯಕರ್ತನಿಗೂ ಹಲ್ಲೆಯಾಗಿದ್ದು ಶೀಘ್ರ ಗುಣಮುಖವಾಗಲೆಂದು ದೇವರಲ್ಲಿ ಪ್ರಾಥಿಸುತ್ತೇನೆ ಎಂದು ಭಾರತೀಯ ಮಜ್ದೂರು ಸಂಘ ದ.ಕ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya
error: Content is protected !!