24.4 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ಹತ್ಯೆ ಮಾಡುವಂತಹ ಮನಸ್ಥಿತಿ ಕೊನೆಯಾಗಲಿ, ಮತ್ತೆ ಎಂದೂ ಒಬ್ಬ ತಾಯಿ ತನ್ನ ಮಗನನ್ನು ಈ ರೀತಿ ಕಳೆದುಕೊಳ್ಳದಿರಲಿ, ಮತ್ತೆ ಎಂದೂ ಒಬ್ಬ ಸಹೋದರಿ ತನ್ನ ಸಹೋದರನನ್ನು ಈ ರೀತಿ ಕಳೆದುಕೊಳ್ಳದಿರಲಿ, ಇಂತಹ ರಾಕ್ಷಸಿ ಮನಸ್ಥಿತಿ ನಾಶವಾಗಲಿ, ಸುಹಾಸ್ ಶೆಟ್ಟಿ ಯ ಸ್ನೇಹಿತರ ಹೃದಯದಲ್ಲಿ ಇರುವ ಪ್ರತಿಕಾರ ದ ಕಿಚ್ಚು ಆರಿಹೋಗಲಿ.ತಪ್ಪಿತಸ್ಥರ ವಿರುದ್ದ ಪೋಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.

Related posts

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಕಳೆಂಜ ಬಿ ಕಾರ್ಯಕ್ಷೇತ್ರದ ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya
error: Content is protected !!