23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ಹತ್ಯೆ ಮಾಡುವಂತಹ ಮನಸ್ಥಿತಿ ಕೊನೆಯಾಗಲಿ, ಮತ್ತೆ ಎಂದೂ ಒಬ್ಬ ತಾಯಿ ತನ್ನ ಮಗನನ್ನು ಈ ರೀತಿ ಕಳೆದುಕೊಳ್ಳದಿರಲಿ, ಮತ್ತೆ ಎಂದೂ ಒಬ್ಬ ಸಹೋದರಿ ತನ್ನ ಸಹೋದರನನ್ನು ಈ ರೀತಿ ಕಳೆದುಕೊಳ್ಳದಿರಲಿ, ಇಂತಹ ರಾಕ್ಷಸಿ ಮನಸ್ಥಿತಿ ನಾಶವಾಗಲಿ, ಸುಹಾಸ್ ಶೆಟ್ಟಿ ಯ ಸ್ನೇಹಿತರ ಹೃದಯದಲ್ಲಿ ಇರುವ ಪ್ರತಿಕಾರ ದ ಕಿಚ್ಚು ಆರಿಹೋಗಲಿ.ತಪ್ಪಿತಸ್ಥರ ವಿರುದ್ದ ಪೋಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.

Related posts

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ: ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ; ಕೆಲವೇ ದಿನಗಳು ಮಾತ್ರ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!