25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

ಬೆಳಾಲು : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಶೇ. 93.54 ಫಲಿತಾಂಶ ದಾಖಲಿಸಿದ್ದು, ಸಮೀಕ್ಷಾ 584(93.44) ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಪರೀಕ್ಷೆಗೆ 31 ವಿದ್ಯಾರ್ಥಿಗಳು ಹಾಜರಾಗಿದ್ದು, 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ,22 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣಗೊಂಡಿದ್ದಾರೆ.

Related posts

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ ನಿಂದ ಕ್ರಿಸ್ಮಸ್ ಆಚರಣೆ

Suddi Udaya

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya
error: Content is protected !!