32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಧರ್ಮಸ್ಥಳ: ಪ್ರಸಕ್ತ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು ಶ್ರೀ.ಧ.ಮಂ.ಆಂಗ್ಲಮಾದ್ಯಮ ಶಾಲೆ, ಧರ್ಮಸ್ಥಳದಿಂದ ಒಟ್ಟು 52 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ 52 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸದ್ರಿ ಶಾಲೆಗೆ ಶೇ.100 ಫಲಿತಾಂಶ ಬಂದಿರುತ್ತದೆ.

25 ವಿದ್ಯಾರ್ಥಿಗಳು ಎ+ ಶ್ರೇಣಿಯಲ್ಲಿ, ಉಳಿದಂತೆ 16 ವಿದ್ಯಾರ್ಥಿಗಳು ‘ಎ’, 5 ವಿಧ್ಯಾರ್ಥಿಗಳು ‘ಬಿ+’, 4 ವಿದ್ಯಾರ್ಥಿಗಳು ‘ಬಿ’ ಹಾಗು 2 ವಿದ್ಯಾರ್ಥಿಗಳು ‘ಸಿ+’ ಶ್ರೇಣಿ ಪಡೆದು ಉತ್ತೀರ್ಣರಾಗಿದ್ದಾರೆ. ಎಂದು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳಾ ಎಂ. ವಿ. ತಿಳಿಸಿರುತ್ತಾರೆ.
ಉನ್ನತ ಶ್ರೇಣಿಯಲ್ಲಿ ಚಿನ್ಮಯಿ ರೈ -620, ಸುಧಾಮ ಎಸ್ 620 , ವರ್ಷ ಆರ್ -620, ಅಮೃತಾ ಜೆ ಗೌಡ -೬೧೮, ಶ್ರಾವ್ಯ ಬಿ ಜೆ -೬೧೧, ಅದಿತಿ ಕೆ -೬೧೦, ಮೌಲ್ಯ ಪಿ ವಿ -೬೦೮ , ರುಕ್ಷಾಲಿ -೬೦೬, ಜೆನಿ -೬೦೩ , ಅನ್ಮಿಯಾ ಕುಂಜುಮೋನ್ -೬೦೦ -, . ಎಸ್ ಆರ್ ಚರುಷಾ – ೬೦೦ , ಸುಪ್ರಿಯಾ -೫೯೫, ತನವ್ ಅರಿಗ-೫೯೫, ಸಮೀಕ್ಷಾ ಬಿ ಎ-೫೯೩, ಸುವಿತ್ ಪಿ ರಾವ್ -೫೯೩, ಚೇತನ -೫೮೬, ಎ ಪಿ ಮಂಜುನಾಥ್ -೫೭೮ ಅಂಕವನ್ನು ಪಡೆದುಕೊಂಡಿದ್ದಾರೆ.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!