26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಧರ್ಮಸ್ಥಳ: ಪ್ರಸಕ್ತ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು ಶ್ರೀ.ಧ.ಮಂ.ಆಂಗ್ಲಮಾದ್ಯಮ ಶಾಲೆ, ಧರ್ಮಸ್ಥಳದಿಂದ ಒಟ್ಟು 52 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ 52 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸದ್ರಿ ಶಾಲೆಗೆ ಶೇ.100 ಫಲಿತಾಂಶ ಬಂದಿರುತ್ತದೆ.

25 ವಿದ್ಯಾರ್ಥಿಗಳು ಎ+ ಶ್ರೇಣಿಯಲ್ಲಿ, ಉಳಿದಂತೆ 16 ವಿದ್ಯಾರ್ಥಿಗಳು ‘ಎ’, 5 ವಿಧ್ಯಾರ್ಥಿಗಳು ‘ಬಿ+’, 4 ವಿದ್ಯಾರ್ಥಿಗಳು ‘ಬಿ’ ಹಾಗು 2 ವಿದ್ಯಾರ್ಥಿಗಳು ‘ಸಿ+’ ಶ್ರೇಣಿ ಪಡೆದು ಉತ್ತೀರ್ಣರಾಗಿದ್ದಾರೆ. ಎಂದು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳಾ ಎಂ. ವಿ. ತಿಳಿಸಿರುತ್ತಾರೆ.
ಉನ್ನತ ಶ್ರೇಣಿಯಲ್ಲಿ ಚಿನ್ಮಯಿ ರೈ -620, ಸುಧಾಮ ಎಸ್ 620 , ವರ್ಷ ಆರ್ -620, ಅಮೃತಾ ಜೆ ಗೌಡ -೬೧೮, ಶ್ರಾವ್ಯ ಬಿ ಜೆ -೬೧೧, ಅದಿತಿ ಕೆ -೬೧೦, ಮೌಲ್ಯ ಪಿ ವಿ -೬೦೮ , ರುಕ್ಷಾಲಿ -೬೦೬, ಜೆನಿ -೬೦೩ , ಅನ್ಮಿಯಾ ಕುಂಜುಮೋನ್ -೬೦೦ -, . ಎಸ್ ಆರ್ ಚರುಷಾ – ೬೦೦ , ಸುಪ್ರಿಯಾ -೫೯೫, ತನವ್ ಅರಿಗ-೫೯೫, ಸಮೀಕ್ಷಾ ಬಿ ಎ-೫೯೩, ಸುವಿತ್ ಪಿ ರಾವ್ -೫೯೩, ಚೇತನ -೫೮೬, ಎ ಪಿ ಮಂಜುನಾಥ್ -೫೭೮ ಅಂಕವನ್ನು ಪಡೆದುಕೊಂಡಿದ್ದಾರೆ.

Related posts

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

Suddi Udaya

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya
error: Content is protected !!