26.1 C
ಪುತ್ತೂರು, ಬೆಳ್ತಂಗಡಿ
May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

ಕಾಶಿಪಟ್ಣ : ಮೂರು ನಾಲ್ಕು ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಆಮಂತ್ರಣ ಪರಿವಾರ ಹಾಗೂ ಸಂಸ್ಕೃತ ಸಿರಿಯ ಕಲಾ ಪೋಷಕ ಕಿಶೋರ್ ರಾವ್ ರವರು ಮೇ 1 ರಂದು ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಇವರು ಎಲ್ಲಾ ರಂಗದ ಕಲಾವಿದರನ್ನು ಹಾಗೂ ಮಕ್ಕಳನ್ನು ಪ್ರೋತ್ಸಾಹ ಮಾಡುವ ಕಲಾಪೋಷಕರಾಗಿ ಚಿರಪರಿಚಿತರಾಗಿದ್ದರು.
ಕಾಶಿಪಟ್ಣ ಆದಿಶಕ್ತಿ ದೇವಸ್ಥಾನದ ಹಲವಾರು ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಗೊಲ್ಲ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ತಾಯಿ ಹಾಗೂ ಸಹೋದರಿ, ಸಹೋದರ ಹಾಗೂ ಬಂಧುವರ್ಗ, ಹಿತೈಷಿ ಕುಟುಂಬದವರನ್ನು ಅಗಲಿದ್ದಾರೆ.

Related posts

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya
error: Content is protected !!