23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಂಗಳೂರಿನ ಬಜ್ಪೆ ಪಟ್ಟಣದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನ ಹತ್ಯೆ ಮಾಡಿದ್ದಾರೆ. ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು, ಕೊಲ್ಲುವ ರಾಕ್ಷಸ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ ಕೂಡಲೇ ಬಂಧಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಹೇಳಿಕೆ ನೀಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ: ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಓ ಎ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

Suddi Udaya

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!