26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

ಬೆಳ್ತಂಗಡಿ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಳ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಮೇ.2 ರಂದು ನಾಳದಲ್ಲಿ ನಡೆದಿದೆ.

ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಾಯದಿಂದ ರಸ್ತೆಯಿಂದ ಮರವನ್ನು ತೆರವು ಗೊಳಿಸುವ ಕೆಲಸ ನಡೆಯಿತು.ನ್ಯಾಯತರ್ಪು, ಕಳಿಯ ಗ್ರಾಮದ ಹಲವಾರು ಕಡೆಗಳಲ್ಲಿ ಬಾರಿ ಪ್ರಮಾಣದ ಗಾಳಿ, ಮಳೆಯಾಗಿದೆ.ತೆಂಗು, ಅಡಿಕೆ, ಬಾಳೆ ಕೃಷಿ ತೋಟಗಳಲ್ಲಿ ಅಪಾರ ಪ್ರಮಾಣದ ನಷ್ಟು ಉಂಟಾಗಿದೆ.

ಮನೆ, ದನಗಳ ಹಟ್ಟಿ ಮತ್ತು ಸೋಲಾರ್ ಪ್ಯಾನಲ್ ಗಳು ಗಾಳಿ ರಭಸಕ್ಕೆ ನೂರಾರು ಮೀಟರ್ ದೂರ ಹಾರಿ ಹೋಗಿದೆ. ಸುಮಾರು 15ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ತುಂಡಾಗಿ ರಸ್ತೆ ಸಂಚಾರಕ್ಕೆ ಅಡ್ಡಿಯಾದ ಘಟಕಗಳು ನಡೆಯಿತು.

Related posts

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ: ಸಿ.ಬಿ.ಜಿ ಘಟಕದ ಲೋಕಾರ್ಪಣೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಜು.17)ದ.ಕ. ಜಿಲ್ಲಾ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಉಪ್ಪಿನಂಗಡಿ-ಕದಿಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಮಹೋತ್ಸವ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಎಸ್‌ಡಿಟಿಯು ವೇಣೂರಿನಲ್ಲಿ ನೂತನ ಆಟೋ ಯೂನಿಯನ್ ರಚನೆ

Suddi Udaya
error: Content is protected !!