ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

ಗುರುವಾಯನಕೆರೆ: ಬೆಳ್ತಂಗಡಿಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ವರುಣ್ ಖಾಸಗಿ ಬಸ್ ಮೇಲೆ ಕಿಡಿಗೇಡಿಗಳು
ಕಲ್ಲೇಸದ ಘಟನೆ ಮೇ. 2ರಂದು ಬೆಳಿಗ್ಗೆ ಗುರುವಾಯನಕೆರೆ ಜೈನ್ ಪೇಟೆ ಬಳಿ ನಡೆದಿದೆ.
ಕಲ್ಲು ಹೊಡೆದ ಪರಿಣಾಮವಾಗಿ ಬಸ್ಸಿನ ಮುಂಭಾಗದ ಕನ್ನಡಿಯು ಸಂಪೂರ್ಣ ಹಾನಿಯಾಗಿದೆ ಎಂದು ಮಾಲೀಕರು ಖಚಿತ ಪಡಿಸಿದ್ದಾರೆ.

ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಇತರ ವಾಹನದಲ್ಲಿ ಯಾವುದೇ ತೊಂದರೆಯಾಗದಂತೆ
ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ.

Related posts

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

Suddi Udaya

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

Suddi Udaya

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ-ರೂ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬೊಳ್ಳಾಜೆ- ಡೆಂಜೋಲಿ-ಪಡಂಗಡಿ ರಸ್ತೆ ಕಾಮಗಾರಿಗೆ ಚಾಲನೆ

Suddi Udaya
error: Content is protected !!