26.9 C
ಪುತ್ತೂರು, ಬೆಳ್ತಂಗಡಿ
May 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

ಮಂಗಳೂರು; ಮೇ 01 ರಂದು ಮಂಗಳೂರಿನಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.

ಇನ್ನು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಮೇ-2 ರಂದು ದಕ್ಷಿಣ ಕನ್ನಡ ಬಂದ್ ಗೆ ವಿಶ್ವಹಿಂದೂ ಪರಿಷತ್ ಕರೆ ಕೊಟ್ಟಿದೆ. ಪೊಲೀಸ್ ಇಲಾಖೆ ಈಗಾಗಲೇ ಜಿಲ್ಲೆಯಾದ್ಯಂತ ನಾಕಾಬಂದಿ ಮಾಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದೆ. ಹೆಚ್ಚಿನ ಭದ್ರತೆಗಾಗಿ ಇತರ ಜಿಲ್ಲೆಗಳಿಂದಲೂ ಪೊಲೀಸ್ ಸಿಬ್ಬಂದಿಯನ್ನು ಜಿಲ್ಲೆಗೆ ಕರೆಸಲಾಗಿದೆ.

Related posts

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya
error: Content is protected !!