22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

ಮಂಗಳೂರು; ಮೇ 01 ರಂದು ಮಂಗಳೂರಿನಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.

ಇನ್ನು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಮೇ-2 ರಂದು ದಕ್ಷಿಣ ಕನ್ನಡ ಬಂದ್ ಗೆ ವಿಶ್ವಹಿಂದೂ ಪರಿಷತ್ ಕರೆ ಕೊಟ್ಟಿದೆ. ಪೊಲೀಸ್ ಇಲಾಖೆ ಈಗಾಗಲೇ ಜಿಲ್ಲೆಯಾದ್ಯಂತ ನಾಕಾಬಂದಿ ಮಾಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದೆ. ಹೆಚ್ಚಿನ ಭದ್ರತೆಗಾಗಿ ಇತರ ಜಿಲ್ಲೆಗಳಿಂದಲೂ ಪೊಲೀಸ್ ಸಿಬ್ಬಂದಿಯನ್ನು ಜಿಲ್ಲೆಗೆ ಕರೆಸಲಾಗಿದೆ.

Related posts

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!