25.3 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

ಮಚ್ಚಿನ: ಇತಿಹಾಸ ಪ್ರಸಿದ್ದ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸವು ನಡೆಯುತ್ತಿದ್ದು ಇದರ ಧ್ವಜಸ್ತಂಭದ ವೃಕ್ಷ ಮುಹೂರ್ತವು ನೂತನ ಧ್ವಜಸ್ತಂಭದ ನಿರ್ಮಾಣದ ಕಾಮಗಾರಿಯ ಪೂರ್ವಭಾವಿಯಾಗಿ ಮೇ. 2ರಂದು ಬ್ರಹ್ಮಶ್ರೀ ದೇರಬೈಲು ಡಾ. ಶಿವಪ್ರಸಾದ ತಂತ್ರಿಗಳ ನೇತೃತ್ವದಲ್ಲಿ ತಣ್ಣೀರುಪಂತ ಗ್ರಾಮದ ಅಳಕ್ಕೆಯ, “ಅಳಕ್ಕೆ ಕುಟುಂಬಸ್ಥರು ಮತ್ತು ಬೈಲಿನ ಸಮಸ್ತರು” ದಾನವಾಗಿ ನೀಡುವ ಮರದ ವೃಕ್ಷ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಎಂ ಹರ್ಷ ಸಂಪಿಗೆತ್ತಾಯ, ಹಿರಿಯ ವಕೀಲರು ಬದರಿನಾಥ್ ಸಂಪಿಗೆತ್ತಾಯ, ಶ್ಯಾಮ್ ಪ್ರಸಾದ್, ಸತೀಶ್ ಕಾರಂದೂರು, ಪ್ರಮೋದ್ ಕುಮಾರ್, ನಾರಾಯಣ ಪೂಜಾರಿ, ದೇವಸ್ಥಾನದ ವ್ಯವಸ್ಥಾಪಕ ಬಾಲಣ್ಣ, ಗ್ರಾಮಸ್ಥರು, ಭಕ್ತಾದಿಗಳು ಮೊದಲಾದ ಗಣ್ಯರು ಭಾಗಿಯಾಗಿದ್ದರು.

Related posts

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

Suddi Udaya
error: Content is protected !!