26.1 C
ಪುತ್ತೂರು, ಬೆಳ್ತಂಗಡಿ
May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

ಮಚ್ಚಿನ: ಇತಿಹಾಸ ಪ್ರಸಿದ್ದ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸವು ನಡೆಯುತ್ತಿದ್ದು ಇದರ ಧ್ವಜಸ್ತಂಭದ ವೃಕ್ಷ ಮುಹೂರ್ತವು ನೂತನ ಧ್ವಜಸ್ತಂಭದ ನಿರ್ಮಾಣದ ಕಾಮಗಾರಿಯ ಪೂರ್ವಭಾವಿಯಾಗಿ ಮೇ. 2ರಂದು ಬ್ರಹ್ಮಶ್ರೀ ದೇರಬೈಲು ಡಾ. ಶಿವಪ್ರಸಾದ ತಂತ್ರಿಗಳ ನೇತೃತ್ವದಲ್ಲಿ ತಣ್ಣೀರುಪಂತ ಗ್ರಾಮದ ಅಳಕ್ಕೆಯ, “ಅಳಕ್ಕೆ ಕುಟುಂಬಸ್ಥರು ಮತ್ತು ಬೈಲಿನ ಸಮಸ್ತರು” ದಾನವಾಗಿ ನೀಡುವ ಮರದ ವೃಕ್ಷ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಎಂ ಹರ್ಷ ಸಂಪಿಗೆತ್ತಾಯ, ಹಿರಿಯ ವಕೀಲರು ಬದರಿನಾಥ್ ಸಂಪಿಗೆತ್ತಾಯ, ಶ್ಯಾಮ್ ಪ್ರಸಾದ್, ಸತೀಶ್ ಕಾರಂದೂರು, ಪ್ರಮೋದ್ ಕುಮಾರ್, ನಾರಾಯಣ ಪೂಜಾರಿ, ದೇವಸ್ಥಾನದ ವ್ಯವಸ್ಥಾಪಕ ಬಾಲಣ್ಣ, ಗ್ರಾಮಸ್ಥರು, ಭಕ್ತಾದಿಗಳು ಮೊದಲಾದ ಗಣ್ಯರು ಭಾಗಿಯಾಗಿದ್ದರು.

Related posts

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

Suddi Udaya
error: Content is protected !!