July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭ, ಆಂಬುಲೆನ್ಸ್ ಲೋಕಾರ್ಪಣೆ, ಆಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಬೆಳ್ತಂಗಡಿಯು ಸಿವಿಸಿ ಹಾಲ್ ನಲ್ಲಿ ನಡೆಯಿತು.


ಈ ಪದಗ್ರಹಣ ಸಮಾರಂಭದಲ್ಲಿ ಡಾ. ಧರ್ಮಪಾಲನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠ, ಕಾವೂರು ಮಂಗಳೂರು ಇವರು ದೀಪಪ್ರಜ್ವಲನೆ ಮಾಡಿ ಆಶೀರ್ವಚನವನ್ನು ನೀಡಲಿದ್ದಾರೆ. ಒಕ್ಕಲಿಗ ಗೌಡ ಸಮಾಜದ ಅನೇಕ ಗಣ್ಯಾತಿಗಣ್ಯರು ಅಥಿತಿಗಳಾಗಿ ಭಾಗವಹಿಸಲಿದ್ದಾರೆ.
ಸಮಾರಂಭ ಮೇ 25 ನೇ ರಂದು ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ.

ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷ ಮೋಹನ್ ಕುಮಾರ್ ಕಲ್ಮಂಜ, ಕಾರ್ಯದರ್ಶಿಯಾದ ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ಫೌಂಡರ್ ಟ್ರಸ್ಟಿಗಳಾದ ರಂಜನ್ ಜಿ ಗೌಡ, ಶ್ರೀನಿವಾಸ ಗೌಡ ಬೆಳಾಲು, ಜಯಂತ ಗೌಡ ಗುರಿಪಳ್ಳ, ವಿಜಯ ಗೌಡ ವೇಣೂರು, ವಸಂತ ಗೌಡ ಮರಕಡ, ನವೀನ್ ಬಿ ಕೆ ನಿಡ್ಲೆ ಮತ್ತು ಟ್ರಸ್ಟಿಗಳು ಹಾಜರಿದ್ದರು.

Related posts

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya
error: Content is protected !!