23.1 C
ಪುತ್ತೂರು, ಬೆಳ್ತಂಗಡಿ
June 17, 2025
Uncategorized

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

ಬೆಳ್ತಂಗಡಿ: ಬಜ್ಪೆಯ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ನೀಡಿದ ಜಿಲ್ಲಾ ಬಂದ್ ಕರೆಯಂತೆ ತಾಲೂಕಿನ ಪ್ರಮುಖ ಪೇಟೆಗಳಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿದ್ದು ಬೆಳ್ತಂಗಡಿ ಹಳೆಕೋಟೆ ಬಳಿ ಹಿಂದೂ ಕಾರ್ಯಕರ್ತರು ರಸ್ತೆ ಮಧ್ಯೆ ಟಯರ್ ನ್ನು ಹೊತ್ತಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Related posts

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya
error: Content is protected !!