32.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಚಿತ್ರ ವರದಿವರದಿ

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

ಬೆಳ್ತಂಗಡಿ; ಏ.21ರಿಂದ 23ರವರೆಗೆ ಮೈಸೂರು ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ಜರುಗಿದ 44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2025 ಇದರಲ್ಲಿ ಸರಕಾರಿ ಪ್ರೌಢ ಶಾಲೆ ಕಾಶಿಪಟ್ಣ ಸಮಾಜ ವಿಜ್ಞಾನ ಶಿಕ್ಷಕಿ ಸೌಮ್ಯ. ಕೆ ಅವರು ಭಾಗವಹಿಸಿ ಹಲವು ವಿಭಾಗಗಳಲ್ಲಿ ಬಹುಮಾನಗಳನ್ನು ಗೆದ್ದುಕೊಂಡಿದ್ದಾರೆ.

ಪಂದ್ಯಾಕೂಟದ 40 ರಿಂದ 45 ವರ್ಷ ವಯೋಮಾನದವರ ಸ್ಪರ್ಧೆಯ 200ಮೀ ಹರ್ಡಲ್ಸ್ ಪ್ರಥಮ, ಉದ್ದಜಿಗಿತ ಪ್ರಥಮ, 400 ಮೀ ದ್ವೀತಿಯ, 200 ಮೀ ದ್ವೀತಿಯ, 4*400 ರಿಲೇ ಪ್ರಥಮ, 4*100 ರಿಲೇ ಪ್ರಥಮ, 4*100 ಮಿಕ್ಸೆಡ್ ರಿಲೇ ತೃತೀಯ ಸ್ಥಾನ ಪಡೆಯುವ ಮೂಲಕ ಅಪೂರ್ವ ಕ್ರೀಡಾ ಸಾಧನೆ ಮೆರೆದಿದ್ದಾರೆ.

ಇವರ ಈ ಸ್ಪೂರ್ತಿದಾಯಕ‌ ಕ್ರೀಡಾ ಭಾಗವಹಿಸುವಿಕೆ ಕ್ರೀಡಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಇವರು ಬಂಗಾಡಿ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್ ಲಕ್ಷ್ಮಣ ಗೌಡ ಅವರ ಪುತ್ರಿ.

Related posts

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!