23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಚಿತ್ರ ವರದಿವರದಿ

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

ಬೆಳ್ತಂಗಡಿ; ಏ.21ರಿಂದ 23ರವರೆಗೆ ಮೈಸೂರು ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ಜರುಗಿದ 44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2025 ಇದರಲ್ಲಿ ಸರಕಾರಿ ಪ್ರೌಢ ಶಾಲೆ ಕಾಶಿಪಟ್ಣ ಸಮಾಜ ವಿಜ್ಞಾನ ಶಿಕ್ಷಕಿ ಸೌಮ್ಯ. ಕೆ ಅವರು ಭಾಗವಹಿಸಿ ಹಲವು ವಿಭಾಗಗಳಲ್ಲಿ ಬಹುಮಾನಗಳನ್ನು ಗೆದ್ದುಕೊಂಡಿದ್ದಾರೆ.

ಪಂದ್ಯಾಕೂಟದ 40 ರಿಂದ 45 ವರ್ಷ ವಯೋಮಾನದವರ ಸ್ಪರ್ಧೆಯ 200ಮೀ ಹರ್ಡಲ್ಸ್ ಪ್ರಥಮ, ಉದ್ದಜಿಗಿತ ಪ್ರಥಮ, 400 ಮೀ ದ್ವೀತಿಯ, 200 ಮೀ ದ್ವೀತಿಯ, 4*400 ರಿಲೇ ಪ್ರಥಮ, 4*100 ರಿಲೇ ಪ್ರಥಮ, 4*100 ಮಿಕ್ಸೆಡ್ ರಿಲೇ ತೃತೀಯ ಸ್ಥಾನ ಪಡೆಯುವ ಮೂಲಕ ಅಪೂರ್ವ ಕ್ರೀಡಾ ಸಾಧನೆ ಮೆರೆದಿದ್ದಾರೆ.

ಇವರ ಈ ಸ್ಪೂರ್ತಿದಾಯಕ‌ ಕ್ರೀಡಾ ಭಾಗವಹಿಸುವಿಕೆ ಕ್ರೀಡಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಇವರು ಬಂಗಾಡಿ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್ ಲಕ್ಷ್ಮಣ ಗೌಡ ಅವರ ಪುತ್ರಿ.

Related posts

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya
error: Content is protected !!