22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಚಿತ್ರ ವರದಿವರದಿ

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

ಬೆಳ್ತಂಗಡಿ; ಏ.21ರಿಂದ 23ರವರೆಗೆ ಮೈಸೂರು ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ಜರುಗಿದ 44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2025 ಇದರಲ್ಲಿ ಸರಕಾರಿ ಪ್ರೌಢ ಶಾಲೆ ಕಾಶಿಪಟ್ಣ ಸಮಾಜ ವಿಜ್ಞಾನ ಶಿಕ್ಷಕಿ ಸೌಮ್ಯ. ಕೆ ಅವರು ಭಾಗವಹಿಸಿ ಹಲವು ವಿಭಾಗಗಳಲ್ಲಿ ಬಹುಮಾನಗಳನ್ನು ಗೆದ್ದುಕೊಂಡಿದ್ದಾರೆ.

ಪಂದ್ಯಾಕೂಟದ 40 ರಿಂದ 45 ವರ್ಷ ವಯೋಮಾನದವರ ಸ್ಪರ್ಧೆಯ 200ಮೀ ಹರ್ಡಲ್ಸ್ ಪ್ರಥಮ, ಉದ್ದಜಿಗಿತ ಪ್ರಥಮ, 400 ಮೀ ದ್ವೀತಿಯ, 200 ಮೀ ದ್ವೀತಿಯ, 4*400 ರಿಲೇ ಪ್ರಥಮ, 4*100 ರಿಲೇ ಪ್ರಥಮ, 4*100 ಮಿಕ್ಸೆಡ್ ರಿಲೇ ತೃತೀಯ ಸ್ಥಾನ ಪಡೆಯುವ ಮೂಲಕ ಅಪೂರ್ವ ಕ್ರೀಡಾ ಸಾಧನೆ ಮೆರೆದಿದ್ದಾರೆ.

ಇವರ ಈ ಸ್ಪೂರ್ತಿದಾಯಕ‌ ಕ್ರೀಡಾ ಭಾಗವಹಿಸುವಿಕೆ ಕ್ರೀಡಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಇವರು ಬಂಗಾಡಿ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್ ಲಕ್ಷ್ಮಣ ಗೌಡ ಅವರ ಪುತ್ರಿ.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಅಡಕೆ ತೋಟ ನಿರ್ವಹಣೆ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya
error: Content is protected !!