31.3 C
ಪುತ್ತೂರು, ಬೆಳ್ತಂಗಡಿ
May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ಹತ್ಯೆ ಮಾಡುವಂತಹ ಮನಸ್ಥಿತಿ ಕೊನೆಯಾಗಲಿ, ಮತ್ತೆ ಎಂದೂ ಒಬ್ಬ ತಾಯಿ ತನ್ನ ಮಗನನ್ನು ಈ ರೀತಿ ಕಳೆದುಕೊಳ್ಳದಿರಲಿ, ಮತ್ತೆ ಎಂದೂ ಒಬ್ಬ ಸಹೋದರಿ ತನ್ನ ಸಹೋದರನನ್ನು ಈ ರೀತಿ ಕಳೆದುಕೊಳ್ಳದಿರಲಿ, ಇಂತಹ ರಾಕ್ಷಸಿ ಮನಸ್ಥಿತಿ ನಾಶವಾಗಲಿ, ಸುಹಾಸ್ ಶೆಟ್ಟಿ ಯ ಸ್ನೇಹಿತರ ಹೃದಯದಲ್ಲಿ ಇರುವ ಪ್ರತಿಕಾರ ದ ಕಿಚ್ಚು ಆರಿಹೋಗಲಿ.ತಪ್ಪಿತಸ್ಥರ ವಿರುದ್ದ ಪೋಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.

Related posts

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya
error: Content is protected !!