22.7 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ಹತ್ಯೆ ಮಾಡುವಂತಹ ಮನಸ್ಥಿತಿ ಕೊನೆಯಾಗಲಿ, ಮತ್ತೆ ಎಂದೂ ಒಬ್ಬ ತಾಯಿ ತನ್ನ ಮಗನನ್ನು ಈ ರೀತಿ ಕಳೆದುಕೊಳ್ಳದಿರಲಿ, ಮತ್ತೆ ಎಂದೂ ಒಬ್ಬ ಸಹೋದರಿ ತನ್ನ ಸಹೋದರನನ್ನು ಈ ರೀತಿ ಕಳೆದುಕೊಳ್ಳದಿರಲಿ, ಇಂತಹ ರಾಕ್ಷಸಿ ಮನಸ್ಥಿತಿ ನಾಶವಾಗಲಿ, ಸುಹಾಸ್ ಶೆಟ್ಟಿ ಯ ಸ್ನೇಹಿತರ ಹೃದಯದಲ್ಲಿ ಇರುವ ಪ್ರತಿಕಾರ ದ ಕಿಚ್ಚು ಆರಿಹೋಗಲಿ.ತಪ್ಪಿತಸ್ಥರ ವಿರುದ್ದ ಪೋಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya
error: Content is protected !!