July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ಹತ್ಯೆ ಮಾಡುವಂತಹ ಮನಸ್ಥಿತಿ ಕೊನೆಯಾಗಲಿ, ಮತ್ತೆ ಎಂದೂ ಒಬ್ಬ ತಾಯಿ ತನ್ನ ಮಗನನ್ನು ಈ ರೀತಿ ಕಳೆದುಕೊಳ್ಳದಿರಲಿ, ಮತ್ತೆ ಎಂದೂ ಒಬ್ಬ ಸಹೋದರಿ ತನ್ನ ಸಹೋದರನನ್ನು ಈ ರೀತಿ ಕಳೆದುಕೊಳ್ಳದಿರಲಿ, ಇಂತಹ ರಾಕ್ಷಸಿ ಮನಸ್ಥಿತಿ ನಾಶವಾಗಲಿ, ಸುಹಾಸ್ ಶೆಟ್ಟಿ ಯ ಸ್ನೇಹಿತರ ಹೃದಯದಲ್ಲಿ ಇರುವ ಪ್ರತಿಕಾರ ದ ಕಿಚ್ಚು ಆರಿಹೋಗಲಿ.ತಪ್ಪಿತಸ್ಥರ ವಿರುದ್ದ ಪೋಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.

Related posts

ಕಳಿಯ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಬೆಳಗಾವಿಗೆ ವರ್ಗಾವಣೆ: ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕುಂಞ ಕೆ ಅಧಿಕಾರ ಸ್ವೀಕಾರ

Suddi Udaya

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಮೇ 29: ಗುರುವಾಯನಕೆರೆಯಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ

Suddi Udaya
error: Content is protected !!