25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ಹತ್ಯೆ ಮಾಡುವಂತಹ ಮನಸ್ಥಿತಿ ಕೊನೆಯಾಗಲಿ, ಮತ್ತೆ ಎಂದೂ ಒಬ್ಬ ತಾಯಿ ತನ್ನ ಮಗನನ್ನು ಈ ರೀತಿ ಕಳೆದುಕೊಳ್ಳದಿರಲಿ, ಮತ್ತೆ ಎಂದೂ ಒಬ್ಬ ಸಹೋದರಿ ತನ್ನ ಸಹೋದರನನ್ನು ಈ ರೀತಿ ಕಳೆದುಕೊಳ್ಳದಿರಲಿ, ಇಂತಹ ರಾಕ್ಷಸಿ ಮನಸ್ಥಿತಿ ನಾಶವಾಗಲಿ, ಸುಹಾಸ್ ಶೆಟ್ಟಿ ಯ ಸ್ನೇಹಿತರ ಹೃದಯದಲ್ಲಿ ಇರುವ ಪ್ರತಿಕಾರ ದ ಕಿಚ್ಚು ಆರಿಹೋಗಲಿ.ತಪ್ಪಿತಸ್ಥರ ವಿರುದ್ದ ಪೋಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.

Related posts

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!