25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಧರ್ಮಸ್ಥಳ: ಪ್ರಸಕ್ತ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು ಶ್ರೀ.ಧ.ಮಂ.ಆಂಗ್ಲಮಾದ್ಯಮ ಶಾಲೆ, ಧರ್ಮಸ್ಥಳದಿಂದ ಒಟ್ಟು 52 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ 52 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸದ್ರಿ ಶಾಲೆಗೆ ಶೇ.100 ಫಲಿತಾಂಶ ಬಂದಿರುತ್ತದೆ.

25 ವಿದ್ಯಾರ್ಥಿಗಳು ಎ+ ಶ್ರೇಣಿಯಲ್ಲಿ, ಉಳಿದಂತೆ 16 ವಿದ್ಯಾರ್ಥಿಗಳು ‘ಎ’, 5 ವಿಧ್ಯಾರ್ಥಿಗಳು ‘ಬಿ+’, 4 ವಿದ್ಯಾರ್ಥಿಗಳು ‘ಬಿ’ ಹಾಗು 2 ವಿದ್ಯಾರ್ಥಿಗಳು ‘ಸಿ+’ ಶ್ರೇಣಿ ಪಡೆದು ಉತ್ತೀರ್ಣರಾಗಿದ್ದಾರೆ. ಎಂದು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳಾ ಎಂ. ವಿ. ತಿಳಿಸಿರುತ್ತಾರೆ.
ಉನ್ನತ ಶ್ರೇಣಿಯಲ್ಲಿ ಚಿನ್ಮಯಿ ರೈ -620, ಸುಧಾಮ ಎಸ್ 620 , ವರ್ಷ ಆರ್ -620, ಅಮೃತಾ ಜೆ ಗೌಡ -೬೧೮, ಶ್ರಾವ್ಯ ಬಿ ಜೆ -೬೧೧, ಅದಿತಿ ಕೆ -೬೧೦, ಮೌಲ್ಯ ಪಿ ವಿ -೬೦೮ , ರುಕ್ಷಾಲಿ -೬೦೬, ಜೆನಿ -೬೦೩ , ಅನ್ಮಿಯಾ ಕುಂಜುಮೋನ್ -೬೦೦ -, . ಎಸ್ ಆರ್ ಚರುಷಾ – ೬೦೦ , ಸುಪ್ರಿಯಾ -೫೯೫, ತನವ್ ಅರಿಗ-೫೯೫, ಸಮೀಕ್ಷಾ ಬಿ ಎ-೫೯೩, ಸುವಿತ್ ಪಿ ರಾವ್ -೫೯೩, ಚೇತನ -೫೮೬, ಎ ಪಿ ಮಂಜುನಾಥ್ -೫೭೮ ಅಂಕವನ್ನು ಪಡೆದುಕೊಂಡಿದ್ದಾರೆ.

Related posts

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya
error: Content is protected !!