37.9 C
ಪುತ್ತೂರು, ಬೆಳ್ತಂಗಡಿ
May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

ಕಾಶಿಪಟ್ಣ : ಮೂರು ನಾಲ್ಕು ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಆಮಂತ್ರಣ ಪರಿವಾರ ಹಾಗೂ ಸಂಸ್ಕೃತ ಸಿರಿಯ ಕಲಾ ಪೋಷಕ ಕಿಶೋರ್ ರಾವ್ ರವರು ಮೇ 1 ರಂದು ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಇವರು ಎಲ್ಲಾ ರಂಗದ ಕಲಾವಿದರನ್ನು ಹಾಗೂ ಮಕ್ಕಳನ್ನು ಪ್ರೋತ್ಸಾಹ ಮಾಡುವ ಕಲಾಪೋಷಕರಾಗಿ ಚಿರಪರಿಚಿತರಾಗಿದ್ದರು.
ಕಾಶಿಪಟ್ಣ ಆದಿಶಕ್ತಿ ದೇವಸ್ಥಾನದ ಹಲವಾರು ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಗೊಲ್ಲ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ತಾಯಿ ಹಾಗೂ ಸಹೋದರಿ, ಸಹೋದರ ಹಾಗೂ ಬಂಧುವರ್ಗ, ಹಿತೈಷಿ ಕುಟುಂಬದವರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!