25.8 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

ಕಾಶಿಪಟ್ಣ : ಮೂರು ನಾಲ್ಕು ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಆಮಂತ್ರಣ ಪರಿವಾರ ಹಾಗೂ ಸಂಸ್ಕೃತ ಸಿರಿಯ ಕಲಾ ಪೋಷಕ ಕಿಶೋರ್ ರಾವ್ ರವರು ಮೇ 1 ರಂದು ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಇವರು ಎಲ್ಲಾ ರಂಗದ ಕಲಾವಿದರನ್ನು ಹಾಗೂ ಮಕ್ಕಳನ್ನು ಪ್ರೋತ್ಸಾಹ ಮಾಡುವ ಕಲಾಪೋಷಕರಾಗಿ ಚಿರಪರಿಚಿತರಾಗಿದ್ದರು.
ಕಾಶಿಪಟ್ಣ ಆದಿಶಕ್ತಿ ದೇವಸ್ಥಾನದ ಹಲವಾರು ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಗೊಲ್ಲ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ತಾಯಿ ಹಾಗೂ ಸಹೋದರಿ, ಸಹೋದರ ಹಾಗೂ ಬಂಧುವರ್ಗ, ಹಿತೈಷಿ ಕುಟುಂಬದವರನ್ನು ಅಗಲಿದ್ದಾರೆ.

Related posts

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya
error: Content is protected !!