23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

ಕಾಶಿಪಟ್ಣ : ಮೂರು ನಾಲ್ಕು ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಆಮಂತ್ರಣ ಪರಿವಾರ ಹಾಗೂ ಸಂಸ್ಕೃತ ಸಿರಿಯ ಕಲಾ ಪೋಷಕ ಕಿಶೋರ್ ರಾವ್ ರವರು ಮೇ 1 ರಂದು ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಇವರು ಎಲ್ಲಾ ರಂಗದ ಕಲಾವಿದರನ್ನು ಹಾಗೂ ಮಕ್ಕಳನ್ನು ಪ್ರೋತ್ಸಾಹ ಮಾಡುವ ಕಲಾಪೋಷಕರಾಗಿ ಚಿರಪರಿಚಿತರಾಗಿದ್ದರು.
ಕಾಶಿಪಟ್ಣ ಆದಿಶಕ್ತಿ ದೇವಸ್ಥಾನದ ಹಲವಾರು ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಗೊಲ್ಲ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ತಾಯಿ ಹಾಗೂ ಸಹೋದರಿ, ಸಹೋದರ ಹಾಗೂ ಬಂಧುವರ್ಗ, ಹಿತೈಷಿ ಕುಟುಂಬದವರನ್ನು ಅಗಲಿದ್ದಾರೆ.

Related posts

ಧಮ೯ಸ್ಥಳ ಶವ ಹೂತಿಟ್ಟ ಪ್ರಕರಣ ವಿಧಾನಸಭಾ ಕಲಾಪದಲ್ಲಿ ಕಾವೇರಿದ ಚರ್ಚೆ: ಸಿದ್ದರಾಮಯ್ಯ ವಿರುದ್ದ 28 ಕೊಲೆ ಆರೋಪಕ್ಕೆ ಸರಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ: ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಕಾನೂನು ಕ್ರಮಕ್ಕೆ ಗೃಹ ಸಚಿವರ ಸೂಚನೆ

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

Suddi Udaya
error: Content is protected !!