25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಂಗಳೂರಿನ ಬಜ್ಪೆ ಪಟ್ಟಣದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನ ಹತ್ಯೆ ಮಾಡಿದ್ದಾರೆ. ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು, ಕೊಲ್ಲುವ ರಾಕ್ಷಸ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ ಕೂಡಲೇ ಬಂಧಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಹೇಳಿಕೆ ನೀಡಿದ್ದಾರೆ.

Related posts

ಡಾ. ಎಂ. ಮೋಹನ್ ಆಳ್ವರಿಗೆ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ ಫೆಲೋಶಿಪ್ ಗೌರವ

Suddi Udaya

ಕೊಂಕನ್ ಬೆಲ್ಸ್ ಕ್ರೀಡಾ ಕೂಟ – ಚಾಂಪಿಯನ್‌ಶಿಪ್ ಚಾಲೆಂಜ್

Suddi Udaya

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya
error: Content is protected !!