22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಂಗಳೂರಿನ ಬಜ್ಪೆ ಪಟ್ಟಣದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನ ಹತ್ಯೆ ಮಾಡಿದ್ದಾರೆ. ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು, ಕೊಲ್ಲುವ ರಾಕ್ಷಸ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ ಕೂಡಲೇ ಬಂಧಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಹೇಳಿಕೆ ನೀಡಿದ್ದಾರೆ.

Related posts

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಭಿವ್ಯಕ್ತಿ ಧಾರೆ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಉಜಿರೆ: ದ.ಕ ಜಿಲ್ಲಾ ಮಟ್ಟದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ

Suddi Udaya
error: Content is protected !!